ಬ್ರೇಕಿಂಗ್ ನ್ಯೂಸ್
22-07-23 12:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಪ್ರಕರಣ ನಡೆದಿದ್ದು ಒಂದು ಕೋಮಿನ ಯುವಕನೊಬ್ಬನ ಮೇಲೆ ಮತ್ತೊಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪಣಂಬೂರು ಬೀಚ್ ಗೆ ತೆರಳಿದ್ದು ಅವರನ್ನು ಹಿಂಬಾಲಿಸಿ ಬಂದಿದ್ದ ಯುವಕರು ನಗರದ ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿದ್ದಾರೆ. ಎ.ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಾಗಿದ್ದು ಇಬ್ಬರು ಹುಡುಗರು ಮತ್ತು ನಾಲ್ವರು ವಿದ್ಯಾರ್ಥಿನಿಯರಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ಹಿಂದು ವಿದ್ಯಾರ್ಥಿನಿಯರು ತೆರಳಿದ್ದಾರೆಂದು ಯುವಕರ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಬೀಚ್ ನಿಂದ ಬೈಕ್ ನಲ್ಲಿ ಹಿಂಬಾಲಿಸಿ ಬಂದಿದ್ದ ತಂಡ ಬಿಜೈ ಕಾಪಿಕಾಡಿನಲ್ಲಿ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೈದು ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore another Moral policing case reported by medical student at beach amid Anti communal police wing. 20 year old Mohammad Hassif was beaten by a group of Hindi activist for taking Hindu girl to the beach. A case has been registered at Urwa police station.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am