ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm