ಬ್ರೇಕಿಂಗ್ ನ್ಯೂಸ್
28-07-23 11:18 am Mangalore Correspondent ಕ್ರೈಂ
ಉಳ್ಳಾಲ, ಜು.28: ಒಂಬತ್ತನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಏನೂ ಇಲ್ವಾ..? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ಎಂದು ಪೀಡಿಸಿ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಲೈಂಗಿಕ ಕೀಟಲೆ ಕೊಡುತ್ತಿದ್ದ ಅನ್ಯಮತೀಯ ಆಟೋ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿ ಆಟೋ ಚಾಲಕ ತಲೆಮರೆಸಿಕೊಂಡಿದ್ದಾನೆ.
ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಗ್ರಾಮದ ಆಟೋ ರಿಕ್ಷಾ ಚಾಲಕ ಇಕ್ಬಾಲ್ ಎಂಬಾತ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೋಷಕರೊಂದಿಗೆ ಕೆಲ ತಿಂಗಳ ಹಿಂದೆ ಆಟೋದಲ್ಲಿ ಮನೆಗೆ ತೆರಳಿದ್ದು ಈ ವೇಳೆ ಆಟೋ ಚಾಲಕ ಇಕ್ಬಾಲ್ ವಿದ್ಯಾರ್ಥಿನಿಯನ್ನ ಮಾತನಾಡಿಸಿದ್ದ ಎನ್ನಲಾಗಿದೆ. ಆನಂತರ, ಇತ್ತೀಚೆಗೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಪೀಡಿಸಿ ಬಾಲಕಿಯ ಕೈ ಮತ್ತು ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ನಿನ್ನೆ ಮನೆಮಂದಿಗೆ ವಿಚಾರ ತಿಳಿಸಿದ್ದಾಳೆ.
ಮನೆಮಂದಿ ಈ ಬಗ್ಗೆ ಚಾಲಕನನ್ನ ಪ್ರಶ್ನಿಸಲು ಕುತ್ತಾರಿನ ಆಟೋ ರಿಕ್ಷಾ ಪಾರ್ಕ್ ಗೆ ತೆರಳಿದ್ದು ಆರೋಪಿ ಅದಾಗಲೇ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಕೊಣಾಜೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
Auto driver gives flying kiss to school student, flees after police compliant at Konaje in Mangalore
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm