ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm