ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm