ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am