ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm