ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm