ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am