ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am