ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am