ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm