ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm