ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am