ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am