ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm