ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm