ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm