ಬ್ರೇಕಿಂಗ್ ನ್ಯೂಸ್
03-08-23 02:02 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 3: ಲಂಚ ಪಡೆದ ಆರೋಪಲ್ಲಿ ವೈಟ್ಫೀಲ್ಡ್ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ಕೇರಳದ ಕಲಮಶ್ಶೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಅಖಿಲ್ ಮತ್ತು ನಿಖಿಲ್ ಎಂಬವರು ತನಗೆ ಕೆಲಸ ನೀಡುವುದಾಗಿ ಹೇಳಿ 26 ಲಕ್ಷ ರು. ಪಡೆದು ವಂಚಿಸಿದ್ದಾರೆಂದು ಟೆಕ್ಕಿಯೊಬ್ಬರು ವೈಟ್ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಹೋಗಿದ್ದಾಗ ಇನ್ಸ್ಪೆಕ್ಟರ್ ಶಿವಪ್ರಕಾಶ್, ಹತ್ತು ಲಕ್ಷ ರೂಪಾಯಿಗೆ ಬೇಡಿಕೆ ಇರಿಸಿದ ಆರೋಪ ಕೇಳಿಬಂದಿದೆ.
ಆರೋಪಿಗಳನ್ನು ವಶಕ್ಕೆ ಪಡೆದು ಕರೆದೊಯ್ಯುವಾಗ ನಾಲ್ಕು ಲಕ್ಷ ರೂ. ಪಡೆದಿದ್ದಾಗಿ ಕಲಮಶ್ಶೇರಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ಕೇರಳ ಪೊಲೀಸರು ಮಾಹಿತಿ ನೀಡಿದ್ದರು.
ಸದ್ಯ ಇನ್ಸ್ಪೆಕ್ಟರ್ ಶಿವಪ್ರಕಾಶ್, ಸಂದೇಶ್ ಮತ್ತು ವಿಜಯಕುಮಾರ್ ಎಂಬವರನ್ನು ವಶಕ್ಕೆ ಪಡೆದು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೂವರ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Kerala police arrest four Karnataka police including Inspector ShivPrakash for accepting bribe. The Kerala police arrested four Karnataka police officials, including a CEN (Cyber, Economic Offences, and Narcotics) inspector for allegedly accepting a bribe during an investigation of a cryptocurrency case. CEN police inspector Shivaprakash and three of his associates were arrested by the Kalamassery police on Wednesday.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm