ಬ್ರೇಕಿಂಗ್ ನ್ಯೂಸ್
03-08-23 02:02 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 3: ಲಂಚ ಪಡೆದ ಆರೋಪಲ್ಲಿ ವೈಟ್ಫೀಲ್ಡ್ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ಕೇರಳದ ಕಲಮಶ್ಶೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಅಖಿಲ್ ಮತ್ತು ನಿಖಿಲ್ ಎಂಬವರು ತನಗೆ ಕೆಲಸ ನೀಡುವುದಾಗಿ ಹೇಳಿ 26 ಲಕ್ಷ ರು. ಪಡೆದು ವಂಚಿಸಿದ್ದಾರೆಂದು ಟೆಕ್ಕಿಯೊಬ್ಬರು ವೈಟ್ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಹೋಗಿದ್ದಾಗ ಇನ್ಸ್ಪೆಕ್ಟರ್ ಶಿವಪ್ರಕಾಶ್, ಹತ್ತು ಲಕ್ಷ ರೂಪಾಯಿಗೆ ಬೇಡಿಕೆ ಇರಿಸಿದ ಆರೋಪ ಕೇಳಿಬಂದಿದೆ.
ಆರೋಪಿಗಳನ್ನು ವಶಕ್ಕೆ ಪಡೆದು ಕರೆದೊಯ್ಯುವಾಗ ನಾಲ್ಕು ಲಕ್ಷ ರೂ. ಪಡೆದಿದ್ದಾಗಿ ಕಲಮಶ್ಶೇರಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ಕೇರಳ ಪೊಲೀಸರು ಮಾಹಿತಿ ನೀಡಿದ್ದರು.
ಸದ್ಯ ಇನ್ಸ್ಪೆಕ್ಟರ್ ಶಿವಪ್ರಕಾಶ್, ಸಂದೇಶ್ ಮತ್ತು ವಿಜಯಕುಮಾರ್ ಎಂಬವರನ್ನು ವಶಕ್ಕೆ ಪಡೆದು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೂವರ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Kerala police arrest four Karnataka police including Inspector ShivPrakash for accepting bribe. The Kerala police arrested four Karnataka police officials, including a CEN (Cyber, Economic Offences, and Narcotics) inspector for allegedly accepting a bribe during an investigation of a cryptocurrency case. CEN police inspector Shivaprakash and three of his associates were arrested by the Kalamassery police on Wednesday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm