ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm