ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am