ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm