ಬ್ರೇಕಿಂಗ್ ನ್ಯೂಸ್
04-08-23 07:41 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 4: ಹತ್ತು ವರ್ಷದ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಾಲೆಯ ಕೊಠಡಿಯಲ್ಲೇ ಕೃತ್ಯ ನಡೆಸಿದ್ದಾನೆ, ಖಾಲಿ ರೂಮ್ಗೆ ಬಾಲಕಿಯನ್ನು ಕರೆದೊಯ್ದು ಶಾಲೆಯ ಪ್ರಾಂಶುಪಾಲನೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಅತ್ಯಾಚಾರದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಗೆ ಕಳುಹಿಸಿದ್ದ. ಮನೆಗೆ ತೆರಳಿದ್ದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಇದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರ ಆಗಿರುವುದನ್ನು ತಿಳಿಸಿದ್ದರು. ಆನಂತರ ಪೋಷಕರು ವರ್ತೂರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರು ನೀಡಿರುವ ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
A 65-year-old principal of a Bengaluru school for children with special needs has been arrested for allegedly raping a 10-year-old mildly dyslexic girl student. According to sources, the principal, who happened to be a neighbour of the girl, took her to his house and raped her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm