ಬ್ರೇಕಿಂಗ್ ನ್ಯೂಸ್
05-08-23 11:11 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 5: ನೆರೆಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮುಲ್ಕಿ ಬಳಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ವ್ಯಕ್ತಿಯಾಗಿದ್ದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತ ಎಂದು ತಿಳಿದುಬಂದಿದೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ.
ಆರೋಪಿ ಸುಮಂತ್ ನೆರೆ ಮನೆಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ವೀಡಿಯೊ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಸಹಿತ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆಗೆ ಇಳಿದಿರುವ ಹಿಂದು ಸಂಘಟನೆಗಳಿಗೆ ತಮ್ಮದೇ ಕಾರ್ಯಕರ್ತ ಮಹಿಳೆಯ ಟಾಯ್ಲೆಟ್ ವಿಡಿಯೋ ಮಾಡಿ ಸಿಕ್ಕಿಬಿದ್ದಿರುವುದು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ.
Woman Bathing video shot by Hindu Activist at Mulki, arrested by Mangalore Police. The arrested as be identified as Sumanth Poojary.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am