ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm