ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm