ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am