ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am