ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm