ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am