ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm