ಬ್ರೇಕಿಂಗ್ ನ್ಯೂಸ್
14-08-23 11:54 am HK News Desk ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 14: ಪ್ರೇಮಿ ಜೊತೆಯಿರಲು ಅಡ್ಡಗಾಲಾಗುತ್ತಿದ್ದ ಪತಿಯನ್ನು ಪ್ರೇಮಿ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ನವೀನ್ (28) ಪತ್ನಿ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ಪತಿ. ಪತ್ನಿ ಪಾವನ ಹಾಗೂ ಆಕೆಯ ಪ್ರೇಮಿ ಸಂಜಯ್ ಕೊಲೆ ಮಾಡಿದ ಆರೋಪಿಗಳು ಎಂದು ತಿಳಿದು ಬಂದಿದೆ.
ನವೀನ್ ಅವರ ಮೃತದೇಹ ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನವೀನ್ ಪೋಷಕರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಪತ್ನಿಯೇ ಪತಿಯನ್ನು ಕೊಂದಿರುವುದಾಗಿ ತನಿಖೆಯಲ್ಲಿ ಪಾವನ ಹಾಗೂ ಸಂಜಯ್ ಬಾಯ್ಬಿಟ್ಟಿದ್ದಾರೆ.
ಪ್ರೇಮಿ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿಗೆ ಪಾವನ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿಯ ಜ್ಞಾನ ತಪ್ಪಿಸುತ್ತಾಳೆ. ಬಳಿಕ ಪತಿಯನ್ನು ಪ್ರೇಮಿಯ ಜೊತೆ ಬೈಕ್ ನಲ್ಲಿ ತಂದು ಕೆರೆಗೆ ಎಸೆದಿದ್ದರು ಎನ್ನಲಾಗಿದೆ.
Wife kills husband with her lover in Chikamagalur, throws body in the lake
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm