ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm