ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm