ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm