ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am