ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm