ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am