ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm