ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm