ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm