ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm