ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm