ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm