ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am