ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am