ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm