ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm