ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm